Friday, June 12, 2026

#congress government

ಮಂತ್ರಿ ಮಾಡೋದಾಗಿ ಪ್ರಾಮಿಸ್‌ ಕೊಟ್ಟು ಕರೆತಂದಿದ್ದಾರೆ : ಸಂಚಲನಕ್ಕೆ ಕಾರಣವಾಯ್ತು “ಕೈ” ಶಾಸಕನ ಮಾತು..

ಹಾಸನ : ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌...

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್‌ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

Arvind Bellad : ಹಿಂದೂಗಳ ಹಬ್ಬ ಬಂದಾಗಲೇ ಕಾಂಗ್ರೆಸ್ ಸರ್ಕಾರಕ್ಕೆ ಕಾನೂನು ನೆನಪಾಗುತ್ತೇ: ಶಾಸಕ ಬೆಲ್ಲದ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು. https://youtu.be/37-y-anFr1I?si=hVpdclMGa3bTrftZ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...

kpsc exam : ಸಿದ್ದು ಸರ್ಕಾರಕ್ಕೆ ದೊಡ್ಡ ಹಿನ್ನಡೆ : ಹೋರಾಟಕ್ಕೆ ಮಣಿದ ಸರ್ಕಾರ!

ಮೊನ್ನೆ ನಡೆದ ಕೆಪಿಎಸ್​​ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್​ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ 384 ಕೆಎಎಸ್ ಗೆಜೆಟೆಡ್...

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...

Lakshmi Hebbalkar : ರೀಲ್ಸ್ ಮಾಡಿದ್ರೆ ಸಿಗುತ್ತಂತೆ ಭರ್ಜರಿ ಗಿಫ್ಟ್

ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ. ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...

Sathish Jarkiholi Warning: ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸಿದ್ರೆ ರಾಜ್ಯಪಾಲರ ಮುಂದೆ ಸಚಿವರು-ಶಾಸಕರ ಪರೇಡ್: ಸತೀಶ್​ ಜಾರಕಿಹೊಳಿ ವಾರ್ನಿಂಗ್

ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್​ ನಡುವಿನ ಪ್ರಾಸಿಕ್ಯೂಷನ್​ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.   https://youtu.be/i3Ookrf9940?si=uQBhW4-2LvH58-_P     ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...

ಸಣ್ಣತನದ ರಾಜಕಾರಣ ದುರದೃಷ್ಟಕರ: ಸಿ.ಟಿ.ರವಿ

ನವದೆಹಲಿ: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು ಆ ದಿನಗಳಲ್ಲಿ ನೀರಾವರಿಗೆ ಕೊಟ್ಟ ವ್ಯವಸ್ಥೆ, ನಗರ ನಿರ್ಮಾಣಕ್ಕೆ ಕೊಟ್ಟ ಕೊಡುಗೆ,...

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜಾಹುಲಿ ಟೀಮ್ ಆ್ಯಕ್ಟಿವ್ ; ರಾಜ್ಯಾದ್ಯಂತ ಬರ ಪ್ರವಾಸ..!

ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ  ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ  ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ  ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...

ಡಿಕೆಶಿ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್; ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್‌ ಆಪ್ತ ಶಾಸಕರಿಗೆ ಸಿಎಂ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img