Tuesday, August 25, 2026

#congress government

 ಯಾರಾಗ್ತಾರೆ ಖಾಕಿ ದಂಡನಾಯಕ : ಇವರಿಬ್ರಲ್ಲಿ ಯಾರಿಗೆ ಒಲಿಯುತ್ತೆ ಮಹತ್ವದ ಹುದ್ದೆ..?

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್‌ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್‌ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್‌ ಮೋಹನ್‌ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಹಿರಿತನದ ಆಧಾರದಲ್ಲಿಯೇ ನೇಮಕಾತಿ...

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...

ಮಂತ್ರಿ ಮಾಡೋದಾಗಿ ಪ್ರಾಮಿಸ್‌ ಕೊಟ್ಟು ಕರೆತಂದಿದ್ದಾರೆ : ಸಂಚಲನಕ್ಕೆ ಕಾರಣವಾಯ್ತು “ಕೈ” ಶಾಸಕನ ಮಾತು..

ಹಾಸನ : ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌...

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್‌ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

Arvind Bellad : ಹಿಂದೂಗಳ ಹಬ್ಬ ಬಂದಾಗಲೇ ಕಾಂಗ್ರೆಸ್ ಸರ್ಕಾರಕ್ಕೆ ಕಾನೂನು ನೆನಪಾಗುತ್ತೇ: ಶಾಸಕ ಬೆಲ್ಲದ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು. https://youtu.be/37-y-anFr1I?si=hVpdclMGa3bTrftZ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...

kpsc exam : ಸಿದ್ದು ಸರ್ಕಾರಕ್ಕೆ ದೊಡ್ಡ ಹಿನ್ನಡೆ : ಹೋರಾಟಕ್ಕೆ ಮಣಿದ ಸರ್ಕಾರ!

ಮೊನ್ನೆ ನಡೆದ ಕೆಪಿಎಸ್​​ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್​ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ 384 ಕೆಎಎಸ್ ಗೆಜೆಟೆಡ್...

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...

Lakshmi Hebbalkar : ರೀಲ್ಸ್ ಮಾಡಿದ್ರೆ ಸಿಗುತ್ತಂತೆ ಭರ್ಜರಿ ಗಿಫ್ಟ್

ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ. ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...

Sathish Jarkiholi Warning: ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸಿದ್ರೆ ರಾಜ್ಯಪಾಲರ ಮುಂದೆ ಸಚಿವರು-ಶಾಸಕರ ಪರೇಡ್: ಸತೀಶ್​ ಜಾರಕಿಹೊಳಿ ವಾರ್ನಿಂಗ್

ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್​ ನಡುವಿನ ಪ್ರಾಸಿಕ್ಯೂಷನ್​ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.   https://youtu.be/i3Ookrf9940?si=uQBhW4-2LvH58-_P     ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...

ಸಣ್ಣತನದ ರಾಜಕಾರಣ ದುರದೃಷ್ಟಕರ: ಸಿ.ಟಿ.ರವಿ

ನವದೆಹಲಿ: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು ಆ ದಿನಗಳಲ್ಲಿ ನೀರಾವರಿಗೆ ಕೊಟ್ಟ ವ್ಯವಸ್ಥೆ, ನಗರ ನಿರ್ಮಾಣಕ್ಕೆ ಕೊಟ್ಟ ಕೊಡುಗೆ,...
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img