Saturday, March 7, 2026

#congress government

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ; ವಿಶ್ವೇಶ್ವರಯ್ಯ ಹೆಗ್ಡೆ ಕಾಗೇರಿ..!

ರಾಜಕೀಯ ಸುದ್ದಿ : ಇಸ್ರೇಲ್ ಹಮಾಸರು ಉಗ್ರರ ದಾಳಿಯನ್ನ ಖಂಡಿಸುತ್ತೆನೆ. ಇಸ್ರೇಲ್‌‌ನಲ್ಲಿ  ಸಾಕಷ್ಟು ಜನ ಸಾವನ್ನಪ್ಪಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದು ರಾಜ್ಯದ ಜನರು ತಲೆ ತಗ್ಗಿಸುವಂತ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಎತ್ತ ಸಾಗುತ್ತಿದೆ. ತಾನೂ ಏನ್ ಮಾಡಬೇಕೆಂಬುದನ್ನ ಮರೆತು...

Kaveri water: ಬಿಬಿಎಂಪಿ ಕಛೇರಿ ಮುಂಭಾಗ ಕಾರ್ಯಕರ್ತರಿಂದ ಕೇಶಮುಂಡನ.

ರಾಜ್ಯ ಸುದ್ದಿ: ಬರಗಾಲ ಸಂದರ್ಭದಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ಮಾಡುತ್ತಾ ರಾಜ್ಯದ ರೈತರಿಗೆ ಹಾಗೂ ಜನರಿಗೆ ಅನ್ಯಾಯವಾಗುತ್ತಿರುವ ನಡೆಯನ್ನು ಖಂಡಿಸಿ ಬೆಂಗಳೂರಿನ ಕೆಆರ್ ಪುರದಲ್ಲಿ ರತ್ನ ಭಾರತ ರೈತ ಸಮಾಜದ ವತಿಯಿಂದ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲಿಗೆ ವೃತ್ತದ ಕಟ್ಟೆ ವಿನಾಯಕ ದೇವಾಲಯ ಸಮೀಪದ ಕಾವೇರಿ ದೇವಿ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ...

Cauvery water: ತಮಿಳುನಾಡು ಕೇಳುವ ಮುನ್ನ ಸರ್ಕಾರ ನೀರು ಬಿಟ್ಟಿದೆ; ಸಿಟಿ ರವಿ..!

ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲಿಸಿದ ಮಾಜಿ ಸಚಿವ ಸಿಟಿ ರವಿ ಆಡಳಿತ ಪಕ್ಷದ ವಿರುದ್ದ ಕಿಡಿಕಾರಿದರು. ಆಡಳಿತ ನಡೆಸುವ ಪಕ್ಷಗಳು ಬದಲಾಗಿವೆ. ಆದರೆ ರೈತ ಹಿತರಕ್ಷಣಾ ಸಮಿತಿ ನಿಲುವುಗಳು ಎಂದಿಗೂ ಬದಲಾಗಿಲ್ಲ. ಕಾವೇರಿ ಉಪನದಿ ಹೇಮಾವತಿ ಉಗಮವಾಗುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ನನ್ನ ಸಾರ್ವಜನಿಕ ಜೀವನ ಪ್ರಾರಂಭವಾಗಿದ್ದು ರೈತ ಚಳುವಳಿ ಮೂಲಕ, ನನಗೂ ರೈತ...

Farmers loans: ಸಾಲ ವಸೂಲಿ ನಿಲ್ಲಿಸಬೇಕು ;ಹೆಚ್ಚಿದ ರೈತರ ಆತ್ಮಹತ್ಯೆ: ಬೊಮ್ಮಾಯಿ..!

ಬೆಂಗಳೂರು :ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ...

Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!

ಬೆಂಗಳೂರು: ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್...

Basavaraj Bommai: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು:

ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...

Jagadish Shetter: ಇದೆಲ್ಲ ಬಿಜೆಪಿ ಸರ್ಕಾರದಲ್ಲಿನ ರಾಡಿ. ಕಾಂಗ್ರೆಸ್ ಸರ್ಕಾರದ ಯಾವುದೇ ರಾಡಿ ಇಲ್ಲ…!

ಹುಬ್ಬಳ್ಳಿ: ಇದು ಕಾಂಗ್ರೆಸ್ ಕಾರ್ಬನ್ ಕಾಪಿ ಎಂದ ಜಗದೀಶ್ ಶೆಟ್ಟರ್. ಪೇ ಸಿಎಮ್ ಗೆ ಅರ್ಥನೆ ಇಲ್ಲ.ಜನ‌ ನಂಬಲ್ಲ ಎಂದ ಜಗದೀಶ್ ಶೆಟ್ಟರ್. ಪೇ ಸಿಎಮ್ ಅವತ್ತಿಗೆ ಲೇಟೆಸ್ಟ್. ಕಾಂಗ್ರೆಸ್ ನವರು ಮಾಡಿದ್ದನ್ನೆ ಕಾಪಿ ಮಾಡೋಕೆ ಹೊರಟಿದ್ದಾರೆ ಜನ ನಂಬಲ್ಲ.ಬಿಜೆಪಿ  ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದ್ರೆ ಮೂರು ತಿಂಗಳಲ್ಲಿ ಬಿಜೆಪಿಯವರು...

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...

Congress: ಸರ್ಕಾರವನ್ನು ಉರುಳಿಸಲು ಹೊರಗಿನವರ ಅವಶ್ಯಕತೆ ಇಲ್ಲ

ದುಶ್ಮನ್ ಕಹಾ ಹೈ ಅಂದರೆ ಬಗಲ್ ಮೇ ಅಂತಾರಲ್ಲಾ ಹಾಗಾಗಿದೆ ಈಗ ಆಡಳಿತ ಸರ್ಕಾರದ ಪರೀಸ್ಥಿತಿ ಯಾಕೆಂದರೆ ಆಡಳಿತ ಎರಡು ತಿಂಗಳ ಹಿಂದೆ ರಚನೆಯಾಗಿರುವ ಆಡಳಿತ ಸರ್ಕಾರವನ್ನು ಉರುಳಿಸಲು ಪಕ್ಷದ ನಾಯ ಕರೆ ಸಂಚು ಹೂಡುತ್ತಿದ್ದಾರೆ ಹಿಂದೂ ಕಾರ್ಯಕರ್ತರ, ಜೈನ ಮುನಿಗಳ ಹತ್ಯೆ, ಪೊಲೀಸರ ಮೇಲೆ ಹಲ್ಲೆ, ಸಾಲು ಸಾಲು ಅತ್ಯಾಚಾರ ಹೀಗೆ ತಾನು ಆಡಳಿತವನ್ನು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img