Saturday, March 7, 2026

#congress government

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...

ನವೆಂಬರ್ ಕ್ರಾಂತಿಗೆ ಬ್ರೇಕ್? ಕಾಂಗ್ರೆಸ್ಸಲ್ಲಿ ನಿಗೂಢ ಮೌನ!

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಇದರ ಪರಿಣಾಮ ‘ನವೆಂಬರ್ ಕ್ರಾಂತಿ’ ಅನ್ನೋ ನಿರೀಕ್ಷೆಗಳು ಸಂಪೂರ್ಣ ಹುಸಿ ಆಗಿದೆ. ಪಕ್ಷದ ಉತ್ಸಾಹಕ್ಕೆ ಗಟ್ಟಿಯಾದ ತಗ್ಗು ಉಂಟಾಗಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಕುರಿತು ನಿರೀಕ್ಷೆ ಇತ್ತು. ಬಿಹಾರದ ಫಲಿತಾಂಶಗಳು ಈ ಎಲ್ಲಾ...

ಖರ್ಗೆ ನಿವಾಸದಲ್ಲಿ ಶಾಸಕರ ‘ಪರೇಡ್’, ಸ್ಥಾನ ಉಳಿಸಿಕೊಳ್ಳಲು ಸಚಿವರ ಸರ್ಕಸ್!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...

ಬ್ರಿಮ್ಸ್‌ನ ದುರಾಡಳಿತಕ್ಕೆ ಕಾಂಗ್ರೆಸ್ ಕಾರಣ ಎಂದ ಬಿಜೆಪಿ!

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ, ಸಂಸ್ಥೆಯ ದುರವಸ್ಥೆಗೆ ಕಾರಣ ಯಾರದು ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಬ್ರಿಮ್ಸ್ ಹಾಳಾಗಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣವೆಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ...

ವಿಧಾನಸೌಧದಲ್ಲೇ ಭಯೋತ್ಪಾದಕರಿದ್ದಾರೆ ಎಂದ ಕುಮಾರಸ್ವಾಮಿ ಅವರಿಗೆ ಡಿಕೆಶಿ ತಿರುಗೇಟು!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....

‘ಶಕ್ತಿ’ ಯೋಜನೆಯ ಹೊಸ ಕ್ರಾಂತಿ – ಸಾರಿಗೆ ವ್ಯವಸ್ಥೆಯಲಿ ಬದಲಾವಣೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಜವಾದ ಕ್ರಾಂತಿ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ನವೀಕೃತ ಅಧ್ಯಯನ ವರದಿ ಸ್ಪಷ್ಟಪಡಿಸಿದೆ. 2023ರ ಜೂನ್ 11ರಂದು ಆರಂಭವಾದ ಈ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಇದರ ಪರಿಣಾಮವಾಗಿ ಬೆಂಗಳೂರಿನಲ್ಲಿ ಮಹಿಳಾ...

ಕಾಂಗ್ರೆಸ್ 5 ಗ್ಯಾರಂಟಿ ಬಗ್ಗೆ 5 ಅಧ್ಯಯನ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳ ಪೈಕಿ, 5 ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆಗಳು, ಅಧ್ಯಯನ ವರದಿಗಳು ನಡೆದಿವೆ. ಇದೀಗ ಮತ್ತೆ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳು ಹಾಗೂ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನವೆಂಬರ್ 5ರಂದು ಈ ನಿಟ್ಟಿನಲ್ಲಿ ನಡೆಯಲಿರುವ ಅವಲೋಕನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಪ್ರತಿಷ್ಠಿತ...

ಅನುದಾನ ತಾರತಮ್ಯ ಸಮರ : ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾಜ್ಯ ಸರ್ಕಾರ, ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ. ಜಗದೀಶ್ ಗುಡಗುಂಟಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ...

ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಹಿನ್ನಡೆ : RSSಗೆ ಅಂಕುಶ ಇಲ್ಲ !

ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನವನ್ನು ನಿರ್ಬಂಧಿಸುವ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಗುಲಿದೆ. ಆರ್‌ಎಸ್‌ಎಸ್ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಮಂಗಳವಾರ ಸರ್ಕಾರದ ಆದೇಶದ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರವು 10 ಜನಕ್ಕಿಂತ ಹೆಚ್ಚು ಮಂದಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img