Friday, June 12, 2026

#congress government

ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಹಿನ್ನಡೆ : RSSಗೆ ಅಂಕುಶ ಇಲ್ಲ !

ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನವನ್ನು ನಿರ್ಬಂಧಿಸುವ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಗುಲಿದೆ. ಆರ್‌ಎಸ್‌ಎಸ್ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಮಂಗಳವಾರ ಸರ್ಕಾರದ ಆದೇಶದ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರವು 10 ಜನಕ್ಕಿಂತ ಹೆಚ್ಚು ಮಂದಿ...

25 ದಿನದಲ್ಲೇ ‘ಮಹಾಕ್ರಾಂತಿ’ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬದಲಾವಣೆ ಫಿಕ್ಸ್!

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...

ಬಿಹಾರ ಚುನಾವಣೆಗೆ ಫಂಡಿಂಗ್ : ಸಚಿವರಿಂದ ಹಣ ವಸೂಲಿ?

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮಾಡಿದ್ದಾರೆ. ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಮುಂದೆ ಈ ವಿಷಯ ಹೇಳುತ್ತಿದ್ದಾರೆ. ವರ್ಗಾವಣೆ...

ನಾನು ಶಿಸ್ತಿನ ಸಿಪಾಯಿ : ಸಚಿವ ಸ್ಥಾನ ಖುಷಿಯಿಂದ ಬಿಟ್ಟುಕೊಡ್ತೀನಿ – ಜಮೀರ್

ಕಾಂಗ್ರೆಸ್‌ ಪಾಳಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ವೇಗ ಪಡೆದಿವೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲೂ ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಾವು ಸಚಿವ ಸ್ಥಾನದಲ್ಲಿ ಮುಂದುವರೆಯುವ ವಿಶ್ವಾಸ ಇದ್ದರೂ ಅಂತಿಮ ತೀರ್ಮಾನ...

ಸರ್ಕಾರಕ್ಕೆ ಡಿಸೆಂಬರ್ ಡೆಡ್‌ಲೈನ್ : ಗುತ್ತಿಗೆದಾರರಿಂದ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ...

ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ – ಸಂತೋಷ್ ಲಾಡ್ ತಿರುಗೇಟು

ಬೆದರಿಕೆ ಕರೆಗಳಿಗೆ ನಾವೆಂದಿಗೂ ಹೆದರುವವರಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಎಲ್ಲಾ ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ ಇದ್ದಾರೆ. ಐಡಿಯಾಲಜಿಯಲ್ಲಿ ವ್ಯತ್ಯಾಸ ಇರಬಹುದು, ಆದರೆ ಯಾರೋ ಬೆದರಿಕೆ ಕರೆ ಮಾಡುತ್ತಿದ್ದಾರೆ. ಯಾರು ಮಾಡ್ತಿದ್ದಾರೆ,...

ಸರ್ಕಾರದ ಮೇಜರ್ ಸರ್ಜರಿ : ಕ್ಯಾಬಿನೆಟ್ ಹೊಸ ಸಚಿವರ ಪಟ್ಟಿ ! ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...

ಕಾಂಗ್ರೆಸ್ನಿಂದ ರಾಜಣ್ಣರನ್ನು ತೆಗೆಯಲು ನಡೆದಿತ್ತಾ ಪ್ಲಾನ್?

ಕಾಂಗ್ರೆಸ್‌ನಿಂದ ಕೆ.ಎನ್. ರಾಜಣ್ಣ ಅವರನ್ನು ತೆಗೆಯಲು ನಡೆದಿತ್ತಾ ಪ್ಲಾನ್? ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜಣ್ಣ ಹೇಳಿಕೆ ಪ್ರಕಾರ, ಇದು ಒಂದೇ ಬಾರಿ ನಡೆದ ವಿಷಯವಲ್ಲ ನಾಲ್ಕು ಬಾರಿ ಅವರನ್ನು ಕಾಂಗ್ರೆಸ್‌ನಿಂದ ತೆಗೆಯುವ ಪ್ಲಾನ್ ನಡೆದಿತ್ತಂತೆ. 1984,...

ದಳಪತಿಗಳ ಬಲ ಕುಗ್ಗಿಸಲು ಡಿಕೆಶಿ ಮಾಸ್ಟರ್ ಪ್ಲಾನ್!

ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್‌ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ. 2023ರ ವಿಧಾನಸಭಾ...

ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ? ಸುರ್ಜೇವಾಲ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img