Saturday, March 7, 2026

#congress government

BJP-JDS ಯಾತ್ರೆಗೆ ಸೆಡ್ಡು: ಕಾಂಗ್ರೆಸ್ ಶಾಂತಿ ಯಾತ್ರೆ!

ಧರ್ಮಸ್ಥಳಕ್ಕೆ ಬೆಂಬಲ ವ್ಯಕ್ತಪಡಿಸುವ ಹೆಸರಿನಲ್ಲಿ ರಾಜಕೀಯ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಬೆಂಬಲ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ಶಾಂತಿ ಯಾತ್ರೆ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ. ಧರ್ಮಸ್ಥಳ ಪ್ರಕರಣ ಸಂಬಂಧ SIT ರಚಿಸಿದ ಬಳಿಕ ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದರು....

ಸೆಪ್ಟೆಂಬರ್ ಕ್ರಾಂತಿ ಅಂದ್ರೆ ಬಿಜೆಪಿಗೆ ರಾಜಣ್ಣ ಎಂಟ್ರಿ?

ಸೆಪ್ಟೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ ಎನ್ನುತ್ತಿದ್ದ ಕೆ.ಎನ್ ರಾಜಣ್ಣ ಅವ್ರೇ ಸಚಿವ ಸ್ಥಾನದಿಂದ ವಜಾ ಆದರು. ಸಚಿವ ಸ್ಥಾನ ಕಳೆದುಕೊಂಡ್ರು ಅವರು ಆಡಿದ ಮಾತು ಸುಳ್ಳಾಗೋದಿಲ್ಲ ಅನ್ಸುತ್ತೆ. ಸೆಪ್ಟೆಂಬರ್ ತಿಂಗಳು ಶುರುವಾಗುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ಅಲಂಕರಿಸಿದ್ದ ಹಿರಿಯ ನಾಯಕ ಕೆ.ಎನ್....

ಚಾಮುಂಡಿಯಿಂದಲೇ ಕಾಂಗ್ರೆಸ್‌ ಅವನತಿ.. ಅಶೋಕ್‌ ಎಚ್ಚರಿಕೆ !

ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ...

ಕಾಂಗ್ರೆಸ್ MLA ತಲೆದಂಡ ಹೈಕಮಾಂಡ್ ಬಿಗ್ ಡಿಸಿಷನ್!

ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಬಿಗ್ ಡಿಸಿಷನ್ ಕೈಗೊಂಡಿದೆ. ಕಾಂಗ್ರೆಸ್ ಪಾಲಕ್ಕಾಡ್‌ ಶಾಸಕ ರಾಹುಲ್‌ ಮಮ್‌ಕೂಟತಿಲ್‌ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮಲಯಾಳಂನ ಖ್ಯಾತ ನಟಿ ಮತ್ತು ಮಾಜಿ ಪತ್ರಕರ್ತೆಯು ಆಗಿದ್ದ ರಿನಿ ಜಾರ್ಜ್ ಅವರಿಗೆ, ಪಾಲಕ್ಕಾಡ್‌ ಶಾಸಕ ರಾಹುಲ್‌ ಮಮ್‌ಕೂಟತಿಲ್‌ ಅಶ್ಲೀಲ ಮೇಸೆಜ್‌ ಕಳುಹಿಸಿದ್ರು...

ಕಾಂಗ್ರೆಸ್ ಸರ್ಕಾರಕ್ಕೆ ಸಾರಾ ಮಹೇಶ್ ಎಚ್ಚರಿಕೆ !

ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್‌ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ತಿಳಿಸಿದರು. ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...

ಶಾಸಕರಿಗೇ ಅನುದಾನ ಇಲ್ಲ ಕೇರಳಕ್ಕೆ ಕೋಟಿ, ಕೋಟಿ!

ರಾಜ್ಯದ ಅಭಿವೃದ್ಧಿಗೆ, ಶಾಸಕರಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಅನ್ನೋ ಕೂಗು ಜೋರಾಗಿದೆ. ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳಿಂದಲೂ ಗಂಭೀರ ಟೀಕೆಗಳು ಕೇಳಿಬರುತ್ತಿದೆ. ಈ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಹಲವು ಶಾಸಕರು ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ಸಿಗದೆ ಅಭಿವೃದ್ಧಿ ಕಾರ್ಯಗಳು...

ರಾಜಣ್ಣ ರೀತಿ ಶಿವಲಿಂಗೇಗೌಡ ವಿರುದ್ಧ ಶಿಸ್ತು ಕ್ರಮ ಆಗಲಿ!

ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...

ಕಾಂಗ್ರೆಸ್ MLA ಸತೀಶ್‌ ಸೈಲ್‌ ಮನೆ ಮೇಲೆ ED ದಾಳಿ

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ, ಬೆಳ್ಳಂಬೆಳಗ್ಗೆ ಇಡಿ ಶಾಕ್‌ ಕೊಟ್ಟಿದೆ. ಉತ್ತರಕನ್ನಡ ಜಿಲ್ಲೆ ಕಾರವಾರದ ಸದಾಶಿವಗಡದಲ್ಲಿರುವ ನಿವಾಸದ ಮೇಲೆ, 24ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. 6 ಕಾರುಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ರು. ಕಾರವಾರದಲ್ಲಿ ನಡೆಸಲಾಗ್ತಿದ್ದ ಅದಿರು ಸಾಗಾಟ ಪ್ರಕರಣ, ಸತೀಶ್‌ ಸೈಲ್‌ರನ್ನು ಜೈಲು ಸೇರುವಂತೆ ಮಾಡಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿ...

ರಾಜ್ಯಾದ್ಯಂತ ಸರ್ಕಾರಕ್ಕೆ ‘ಆಶಾ’ ಬಿಸಿ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್‌ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ. ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....

ಸಂಪುಟದಿಂದ ವಜಾ ತಾನೇ ತೋಡಿದ್ದ ಹಳ್ಳಕ್ಕೆ ಬಿದ್ರಾ? ಕೆ ಎನ್‌ ರಾಜಣ್ಣ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ. ಇಂದು ರಾಜೀನಾಮೆ ನೀಡಿರುವ ಕೆ. ಎನ್‌ ರಾಜಣ್ಣ...
- Advertisement -spot_img

Latest News

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...
- Advertisement -spot_img