Tuesday, August 25, 2026

#congress government

ಕಾಂಗ್ರೆಸ್ MLA ಸತೀಶ್‌ ಸೈಲ್‌ ಮನೆ ಮೇಲೆ ED ದಾಳಿ

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ, ಬೆಳ್ಳಂಬೆಳಗ್ಗೆ ಇಡಿ ಶಾಕ್‌ ಕೊಟ್ಟಿದೆ. ಉತ್ತರಕನ್ನಡ ಜಿಲ್ಲೆ ಕಾರವಾರದ ಸದಾಶಿವಗಡದಲ್ಲಿರುವ ನಿವಾಸದ ಮೇಲೆ, 24ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. 6 ಕಾರುಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ರು. ಕಾರವಾರದಲ್ಲಿ ನಡೆಸಲಾಗ್ತಿದ್ದ ಅದಿರು ಸಾಗಾಟ ಪ್ರಕರಣ, ಸತೀಶ್‌ ಸೈಲ್‌ರನ್ನು ಜೈಲು ಸೇರುವಂತೆ ಮಾಡಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿ...

ರಾಜ್ಯಾದ್ಯಂತ ಸರ್ಕಾರಕ್ಕೆ ‘ಆಶಾ’ ಬಿಸಿ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್‌ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ. ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....

ಸಂಪುಟದಿಂದ ವಜಾ ತಾನೇ ತೋಡಿದ್ದ ಹಳ್ಳಕ್ಕೆ ಬಿದ್ರಾ? ಕೆ ಎನ್‌ ರಾಜಣ್ಣ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ. ಇಂದು ರಾಜೀನಾಮೆ ನೀಡಿರುವ ಕೆ. ಎನ್‌ ರಾಜಣ್ಣ...

ಸಿದ್ದುಗೆ ಆಘಾತ.. DK ‘ಕೈ’ಗೆ ಬಲ! : ಡಿಕೆಶಿ ಫುಲ್ ಸ್ಟ್ರಾಂಗ್ ಆಗ್ಬಿಟ್ರಾ?

ಕೆ.ಎನ್‌ ರಾಜಣ್ಣ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್‌ ಸಿಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸಿದ್ದರಾಮಯ್ಯನವರ ಕಡೆಯ ಒಂದೊಂದೇ ವಿಕೆಟ್‌ಗಳು ಬೀಳ್ತಾ ಇವೆ. ಡಿ.ಕೆ ಶಿವಕುಮಾರ್ ಇನ್ನಷ್ಟು ಬಲಾಢ್ಯ ಆಗ್ತಿದ್ದಾರೆ. ಹಿಂದುಳಿದ ವರ್ಗಗಳ ವರದಿ ಏನಿತ್ತು ಅದನ್ನು ಡಿಕೆಶಿ ರದ್ದು...

BREAKING NEWS : ಕೆ.ಎನ್‌. ರಾಜಣ್ಣ ರಾಜೀನಾಮೆಗೆ ಸಿಎಂ ಸಿದ್ದು ಶಾಕ್‌!

ಕೆ.ಎನ್‌. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್‌ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್‌ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ. ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...

ಕಾಂಗ್ರೆಸ್‌ಗೆ JDS 5 ಪ್ರಶ್ನೆ ಉತ್ತರ ಕೊಡಲು ಸವಾಲು !

ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್‌ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ವಾಗ್ದಾಳಿ ಮಾಡಿದ್ದಾರೆ. ರಾಹುಲ್‌...

ರಾಜ್ಯದಲ್ಲೂ ಹಳೆಯ ಪಿಂಚಣಿ ಯೋಜನೆ ಜಾರಿ?

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾಗಿ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಸಾಧ್ಯತೆ ಇದೆ. ಈ ಕುರಿತು ಆಗಸ್ಟ್‌ 12ರಂದು ಮಹತ್ವದ ಸಭೆ ಕರೆಯಲಾಗಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್‌ ಅಧ್ಯಕ್ಷತೆಯಲ್ಲಿ, ಸಭೆ ನಡೆಯಲಿದೆ. ಆಗಸ್ಟ್‌ 12ರ ಸಂಜೆ ವಿಧಾನಸೌಧದಲ್ಲಿ...

ಸಂವಿಧಾನ ನಮ್ಮದು.. ರಾಹುಲ್ ಗಾಂಧಿ ವಾರ್ನ್‌!

ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಭಾಷಣ...

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img