Wednesday, August 26, 2026

#congress government

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್‌ ನೋಟಿಸ್‌ ನೀಡಿದೆ. ಆಗಸ್ಟ್‌ 4ರಂದು ವಕೀಲ ಅಮೃತೇಶ್‌ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...

ದೇಶ ದ್ರೋಹದ ಕೆಲಸ ಕಾಂಗ್ರೆಸ್‌ ಮೇಲೆ ಬಿಜೆಪಿ ಕಿಡಿ

ಕಾಂಗ್ರೆಸ್ ರಾಷ್ಟ್ರವಿದ್ರೋಹದ ಕೆಲಸವನ್ನು ಪದೇ ಪದೇ ಮಾಡುತ್ತಿದೆ. ದೇಶದ ಸಂವಿಧಾನದ ಅಡಿಯಲ್ಲಿ ನಡೆಯುವುದೆಲ್ಲವನ್ನೂ ಪ್ರಶ್ನಿಸಿ, ಗಂಡಾಂತರ ತರುವ ರೀತಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ದೂರಿದ್ದಾರೆ. ಆಪರೇಷನ್ ಸಿಂಧೂರ ವಿಷಯದಲ್ಲಿ ಪಾಕಿಸ್ತಾನದ ಪರವಾಗಿ ಆ ಪಕ್ಷ ವರ್ತಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿಕೆ ಸರಿ ಎಂದು ಪ್ರತಿಪಾದಿಸುತ್ತದೆ. ಮಾಲೆಗಾಂವ್ ಸ್ಫೋಟದ...

ಸಿದ್ದರಾಮಯ್ಯಗೆ DK, ಸ್ಟಾಲಿನ್ ಸ್ಪೆಷಲ್ ಬರ್ತ್ ಡೇ ಗಿಫ್ಟ್!

ಸಿಎಂ ಸಿದ್ದರಾಮಯ್ಯ 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿಯ ಹುಟ್ಟುಹಬ್ಬಕ್ಕೆ ಹಲವಾರು ಗಣ್ಯರು, ರಾಜಕೀಯ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಭಿಮಾನಿಗಳು ಸಿದ್ದರಾಮಯ್ಯ ಅವರ ಹೆಸರಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕರ್ನಾಟಕದ ಜನಪ್ರಿಯ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಪ್ರಮುಖವಾಗಿ ಡಿಸಿಎಂ ಡಿಕೆ ಶಿವಕುಮಾರ್‌, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವರ ಶುಭಾಶಯದ...

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...

ಬೇಜವಾಬ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಯತೀಂದ್ರ

ಜವಾಬ್ದಾರಿಯಿಂದ ಕೆಲಸ ಮಾಡದವರು ಹಾಗೂ ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವರುಣ ಕ್ಷೇತ್ರದ ಮಾಕನಹುಂಡಿ, ಕೂಡನಹಳ್ಳಿ, ಕೋಚನಹಳ್ಳಿ, ಬಸಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಳ್ಳಿಮಠ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಮಾಕನಹುಂಡಿ ಗ್ರಾಮದಲ್ಲಿ ರಸ್ತೆಯ...

ಯತೀಂದ್ರಾ ಮೇಲೆ JDS ಸಮರ : ರಾಜೀನಾಮೆಗೆ ಆಗ್ರಹ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರ ರೀತಿ ಯಾರೂ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...

ಮೈತ್ರಿಯಲ್ಲೇ ಮುಜುಗರ : BSY ಮಾತಿಗೆ BYV ಸೈಲೆಂಟ್?

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್‌ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್‌ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img