Saturday, March 7, 2026

#congress government

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ತೆಂಗಿಗೆ ಕಪ್ಪುತಲೆ ಹುಳು ಬಾಧೆ : ತೋಟಗಾರಿಕೆ ಇಲಾಖೆ ಸಮೀಕ್ಷೆ

ಹಾಸನ : ಕಪ್ಪುತಲೆ ಹುಳು ಬಾಧೆಯಿಂದ ಕಂಗೆಟ್ಟಿದ್ದ ತೆಂಗು ಬೆಳೆಗಾರರ ನೆರವಿಗೆ, ತೋಟಗಾರಿಕಾ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಯನ್ನು ಕಾಡುತ್ತಿರುವ, ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ತಿದೆ. ಈ ನಿಟ್ಟಿನಲ್ಲಿ 42 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ, ತೆಂಗು ಬೆಳೆ ಸಮೀಕ್ಷೆ ಮಾಡಲಾಗ್ತಿದೆ. ಖಾಸಗಿ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧರಿಸಿದ್ದು, ಇದಕ್ಕಾಗಿಯೇ ಲಕ್ಷಾಂತರ...

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...

“ಕಾಂಗ್ರೆಸ್​​ನಿಂದ UPI ಹದಗೆಡಿಸೋ ಯತ್ನ! ,  GST ನೋಟಿಸ್ ಕೊಟ್ಟಿದ್ದೆ ರಾಜ್ಯ ಸರ್ಕಾರ”

ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್​​ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...

ಸುರ್ಜೇವಾಲಾ ಒಬ್ಬ ಅಪ್ರಬುದ್ಧ, ಕೈ ಉಸ್ತುವಾರಿ ಅಜ್ಞಾನಿ! : ಹೆಚ್​ಡಿಕೆ ಟೀಕೆ ಅವರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿ! ಎಂದ ಜೆಡಿಎಸ್ ಶಾಸಕ

ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್​.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು. ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...

ಕಾಂಗ್ರೆಸ್‌ಗೆ ಮುಖಭಂಗ ದಳಕ್ಕೆ ದಿಗ್ವಿಜಯ : ಜಿದ್ದಾಜಿದ್ದಿನ ಸಮರದಲ್ಲಿ JDS ಮೆಲುಗೈ!

ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ. ಮಾಗಡಿಯಲ್ಲಿ ಕಾಂಗ್ರೆಸ್‌ ಆಡಳಿತ ಇದ್ದು,...

ಶಾಸಕರಿಗೆ ಕ್ಷಮೆ ಕೇಳಿದ KPCC ಸದಸ್ಯ : ಆಪತ್ತು ತಂದ ಆವೇಶದ ಮಾತು!

ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ. ಶ್ರೀನಿವಾಸಪುರ ಪ್ರವಾಸಿ...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...

ಕಾಂಗ್ರೆಸ್ ಸರ್ಕಾರಕ್ಕೆ ‘ಮಂಜುನಾಥ’ನ ಶಾಪ!?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ. ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img