Wednesday, August 26, 2026

#congress government

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಸಿದ್ದ VS ಯದುವೀರ್ : CMಗೆ ಓಪನ್‌ ಚಾಲೆಂಜ್‌

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ತೆಂಗಿಗೆ ಕಪ್ಪುತಲೆ ಹುಳು ಬಾಧೆ : ತೋಟಗಾರಿಕೆ ಇಲಾಖೆ ಸಮೀಕ್ಷೆ

ಹಾಸನ : ಕಪ್ಪುತಲೆ ಹುಳು ಬಾಧೆಯಿಂದ ಕಂಗೆಟ್ಟಿದ್ದ ತೆಂಗು ಬೆಳೆಗಾರರ ನೆರವಿಗೆ, ತೋಟಗಾರಿಕಾ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಯನ್ನು ಕಾಡುತ್ತಿರುವ, ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ತಿದೆ. ಈ ನಿಟ್ಟಿನಲ್ಲಿ 42 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ, ತೆಂಗು ಬೆಳೆ ಸಮೀಕ್ಷೆ ಮಾಡಲಾಗ್ತಿದೆ. ಖಾಸಗಿ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧರಿಸಿದ್ದು, ಇದಕ್ಕಾಗಿಯೇ ಲಕ್ಷಾಂತರ...

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...

“ಕಾಂಗ್ರೆಸ್​​ನಿಂದ UPI ಹದಗೆಡಿಸೋ ಯತ್ನ! ,  GST ನೋಟಿಸ್ ಕೊಟ್ಟಿದ್ದೆ ರಾಜ್ಯ ಸರ್ಕಾರ”

ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್​​ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...

ಸುರ್ಜೇವಾಲಾ ಒಬ್ಬ ಅಪ್ರಬುದ್ಧ, ಕೈ ಉಸ್ತುವಾರಿ ಅಜ್ಞಾನಿ! : ಹೆಚ್​ಡಿಕೆ ಟೀಕೆ ಅವರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿ! ಎಂದ ಜೆಡಿಎಸ್ ಶಾಸಕ

ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್​.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು. ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...

ಕಾಂಗ್ರೆಸ್‌ಗೆ ಮುಖಭಂಗ ದಳಕ್ಕೆ ದಿಗ್ವಿಜಯ : ಜಿದ್ದಾಜಿದ್ದಿನ ಸಮರದಲ್ಲಿ JDS ಮೆಲುಗೈ!

ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ. ಮಾಗಡಿಯಲ್ಲಿ ಕಾಂಗ್ರೆಸ್‌ ಆಡಳಿತ ಇದ್ದು,...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img