Tuesday, December 23, 2025

congress governments

60 -100 ಕೋಟಿ ಕುದುರೆ ವ್ಯಾಪಾರ : ಖರ್ಗೆ ಅಧ್ಯಕ್ಷ ಅನ್ನೋದನ್ನ ಮರೆತಿದ್ದಾರೆ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 100 ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಪಕ್ಷದಲ್ಲಿ ಈಗ ತಮ್ಮ ಶಾಸಕರನ್ನೇ ತಮ್ಮಿಂದಲೇ ಖರೀದಿ ಮಾಡುವ ಸ್ಥಿತಿ ಉಂಟಾಗಿದೆ ಎಂಬುದು ಹಿಂದೆಂದೂ ಕಂಡಿರದ ಅವಮಾನಕರ ಪರಿಸ್ಥಿತಿ ಎಂದು ಆರೋಪಿಸಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಸರ್ಕಾರವೇ? ಅಥವಾ ಸಮ್ಮಿಶ್ರ ಸರ್ಕಾರವೇ?...

ಆಳಂದದಲ್ಲೇ ಗೋಲ್‌ಮಾಲ್‌ : ಖರ್ಗೆ ಸ್ಫೋಟಕ ಆರೋಪ!

ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...

ಬಿಜೆಪಿ ಹತ್ತು ವರ್ಷದಲ್ಲಿ ಪ್ರಚಾರ ಬಿಟ್ಟು ಬೇರೆ ಏನನ್ನು ಮಾಡಿಲ್ಲ: ಸಂತೋಷ ಲಾಡ್

ಹುಬ್ಬಳ್ಳಿ: ಸತೀಶ ಜಾರಕಿಹೊಳಿಯವರು ಶಾಸಕರೊಂದಿಗೆ ವಿದೇಶ ಪ್ರವಾಸಕ್ಕೆ ಹೋದರೇ ತಪ್ಪೇನಿದೆ..? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ನನಗೆ ಮಾಹಿತಿ ಇಲ್ಲ. ಸತೀಶ ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹ ಪರವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಠಿ ಮಾಡುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧ್ಯಮದ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img