Tuesday, October 14, 2025

#congress govt

ಜಯಭೇರಿ ಬಾರಿಸಿದ ಜೆಡಿಎಸ್‌ : ಕಾಂಗ್ರೆಸ್‌ಗೆ ಹೀನಾಯ ಸೋಲು

ಪಾಂಡವಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಇತ್ತೀಚಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 12 ಅಭ್ಯರ್ಥಿಗಳಲ್ಲಿ 9 ಮಂದಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ – ಕಾಂಗ್ರೆಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳಲ್ಲಿ ಕೇವಲ 3 ಮಂದಿ ಮಾತ್ರ ಆಯ್ಕೆಯಾಗಿದ್ದು, 7 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ...

ಜೆಡಿಎಸ್‌ ಮೇಲುಗೈ ಕಾಂಗ್ರೆಸ್ ಗೇಮ್‌ ಔಟ್!

ಹಾಸನದಲ್ಲಿ ಕಾಂಗ್ರೆಸ್‌ ಹಿಂದಿಕ್ಕಿ ಜೆಡಿಎಸ್‌ ಮತ್ತೆ ಮೇಲುಗೈ ಸಾಧಿಸಿದೆ. ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 13 ಸ್ಥಾನಗಳ ಪೈಕಿ, 12 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಂದು ಸ್ಥಾನಕ್ಕೆ ಆಗಸ್ಟ್ 21ರಂದು ಚುನಾವಣೆ ನಡೆಯಲಿದೆ. ಬ್ಯಾಂಕಿನ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ 12...

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...

Caste Census: ಜಾತಿಗಣತಿಗೆ ಆರ್​ಎಸ್​ಎಸ್​ ಬೆಂಬಲ: ‘ಕೈ’ ಗ್ಯಾರಂಟಿಯನ್ನ ಹೈಜಾಕ್​ ಮಾಡುತ್ತಿದೆಯಾ ಬಿಜೆಪಿ?

ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)​ ಬೆಂಬಲ ಸೂಚಿಸಿದ್ದು, ಕಾಂಗ್ರೆಸ್​ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್​ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...

Hubballi : ಗ್ಯಾರಂಟಿ ವಿರುದ್ಧ ಜೈನಮುನಿ ಅಸಮಾಧಾನ: ರಾಜ್ಯ ಸರ್ಕಾರ ಪ್ರತಿ ಮನೆಯಲ್ಲೂ ಸಾರಾಯಿ ಸಿಗುವಂತೆ ಮಾಡಿದೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು https://youtu.be/1GDbxrC5pfM?si=xwAaC0MWRSFgWmO7 ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ.‌ ಆದ್ರೆ ಎಂಟು...

New Delhi : ಸಾಲದ ಸುಳಿಯಲ್ಲಿ ದೇಶದ ಟಾಪ್ 10 ರಾಜ್ಯಗಳು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್​ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್​ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...

Mallikarjun Kharge : ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಬೆಂಬಿಡದ ‘ಭೂ’ತ – ಸಿಎಸ್​ಗೆ ಗವರ್ನರ್​ ಗೆಹ್ಲೋಟ್​ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ. 2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img