Thursday, December 4, 2025

#congress govt

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ. 2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...

ಡೆಂಘ್ಯೂ ಜ್ವರ ಎದುರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....

Price Increase : ಆಗಸ್ಟ್ ತಿಂಗಳಿನಿಂದ ದುಬಾರಿ ದುನಿಯಾ..?!

State News : ಉಚಿತ ವಿದ್ಯುತ್ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲಿರುವ ಕರ್ನಾಟಕದ ಜನರಿಗೆ ಈ ತಿಂಗಳಿಂದ ಬೇರೆ ಬೆಲೆ ಏರಿಕೆಗಳ ಬಿಸಿ ತಾಕಲಿದೆ ಎಂಬುದು ಸ್ಪಷ್ಟವಾಗಿದೆ. ಆಗಸ್ಟ್ 1ರಿಂದ ಹಾಲು, ತರಕಾರಿ ಇತ್ಯಾದಿ ವಸ್ತುಗಳು ದುಬಾರಿಯಾಗಲಿವೆ. ತರಕಾರಿ ಬೆಲೆ ಏರಿಕೆ: ಟೊಮೆಟೋ ದರ ಏರಿಕೆ ಬೆನ್ನಲ್ಲೇ ಹಸಿರು ಮೆಣಸಿನಕಾಯಿ, ಶುಂಠಿ, ಕ್ಯಾರಟ್,...
- Advertisement -spot_img

Latest News

200 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಆಕ್ರೋಶ

ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್‌ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್‌ ಅಲ್ಲೆ ಕಿರುಚಾಡಿ...
- Advertisement -spot_img