Sunday, August 23, 2026

Congress grabbing sakkaregollahalli

doddaballapura : Congress ‘ಕೈ’ ಹಿಡಿದ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img