Friday, August 14, 2026

congress guarantee

Lakshmi Hebbalkar : ಇವರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ : ಸರ್ಕಾರದಿಂದ ಹೊಸ ರೂಲ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img