Saturday, September 12, 2026

congress gulam nabi

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಗುಲಾಂ ನಬಿ ಆಜಾದ್

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img