Monday, June 1, 2026

congress gurenntee

DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ

ಬೆಂಗಳೂರು: "ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200...
- Advertisement -spot_img

Latest News

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...
- Advertisement -spot_img