Monday, December 15, 2025

congress gurenntee

DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ

ಬೆಂಗಳೂರು: "ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img