Wednesday, July 23, 2025

#congress gurentee

Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!

ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ...

Byrathi Suresh: ರಾಜ್ಯದಲ್ಲಿ ಇನ್ನೊಬ್ಬ ಸಿದ್ದರಾಮಯ್ಯ ಹುಟ್ಟಲು ಸಾಧ್ಯವಿಲ್ಲ;

ಹಾಸನ: ಹಾಸನಕ್ಕೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಲು ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರು ವೇದಿಕೆಯ ಮೇಲೆ ಜನರನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಒಂದು ಜಾತಿಯ ನಾಯಕರಲ್ಲ ಎಲ್ಲಾ ವರ್ಗಕ್ಕೆ ಸೇರಿದವರು. ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದಾರೆ. ಪ್ರಜಾಸತಾತ್ಮಕ , ಜನರು, ಶಾಸಕರು ಹಾಗೂ ಎಐಸಿಸಿ ಬೆಂಬಲದಿಂದ...

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...

Shetter : ಬಿಜೆಪಿ ಲೀಡರ್ ಲೆಸ್ ಪಕ್ಷ ಆಗಿದೆ; ಶೆಟ್ಟರ್ ಲೇವಡಿ

ಧಾರವಾಡ; ನಗರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾದ್ಯಮದವರಿಗೆ ಪ್ರತಿಕ್ರಿಯಿಸಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಕೈ ಪಾಳಯ ಹಲವು ನಾಯಕರನ್ನು ಮನವೊಲಿಸಿ ಪಕ್ಷಕ್ಕೆ ಸೇರಿಸಿಕೊಂಡಿದೆ. ಇನ್ನು ಹಲವರಿಗೆ ಗಾಳ ಹಾಕಿರುವ ಶೆಟ್ಟರ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ ಈ ಕುರಿತು ಮಾತನಾಡಿದರು. ಕೆಲವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ...

Saleem ahamed; ಬಿಜೆಪಿಯವರು ರಸ್ತೆಯಲ್ಲಿ ನಿಂತರೂ ಮೋದಿ ಅವರನ್ನು ನೋಡಲೇ ಇಲ್ಲ..!

ರಾಜಕೀಯ ಸುದ್ದಿ:ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ಸಿ ಸಲೀಂ ಅಹ್ಮದ್ ಅವರು ಬಿಜೆಪಿ ವಿರುದ್ದ ಕಿಡಿಕಾರಿದರು. ನಾವು ಘೋಷಣೆ ಮಾಡಿರೋದನ್ನ ಅನುಷ್ಠಾನಕ್ಕೆ ತಂದಿದ್ದೇವೆ ಬಿಜೆಪಿ ಕಳೆದ 9 ವರ್ಷಗಳಿಂದ ಏನು ಮಾಡಿದೆ ಬಿಜೆಪಿ ಇಷ್ಟು ಬೇಗ ಘೋಷಣೆ ಅನುಷ್ಠಾನಕ್ಕೆ ತರ್ತಾರೆ ಅಂದುಕೊಂಡಿರಲಿಲ್ಲ ಇದು ಬಿಜೆಪಿಗೆ ಸಹಿಸೋಕೆ ಆಗ್ತಿಲ್ಲ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಬಿಜೆಪಿಯವರಿಗೆ...

Indira canteen: ರಾಜ್ಯಾದ್ಯಂತ ಹೊಸದಾಗಿ 188ಇಂದಿರಾ ಕ್ಯಾಂಟಿನ್ಗಳು ಆರಂಭ..!

ಮೈಸೂರು: ಕರ್ನಾಟಕದಲ್ಲಿ ಯಾರೂ ಸಹ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರವಧಿಯಲ್ಲಿ ಇಂದಿರಾ ಕ್ಯಾಂಟಿನ್ ಎಂಬ ಯೋಜನೆಯನ್ನು ಜಾರಿಗೆ ತಂದರು ಆ ಯೋಜನೆ ಯಶಸ್ವಿಯಾಗಿದ್ದು ಇಂದು ನಡೆದ ಸಭೆಯಲ್ಲಿ ಇಂದಿರಾ ಕ್ಯಾಂಟಿನ್  ಕುರಿತು ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಬದ್ಧತೆ. ಇದಕ್ಕಾಗಿ ನಗರ ಪ್ರದೇಶಗಳ ಬಡವರು, ಆಟೋ ಚಾಲಕರು, ಕೂಲಿ...

Siddaramaiah;ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ...

Congress Gurentee : ತಾಯಿ ಮಕ್ಕಳ ಪೋಷಣೆ ಸರ್ಕಾರದ ಹೊಣೆ..!

ರಾಜಕೀಯ ಸುದ್ದಿ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ತಾವು ಘೋಷಿಸಿರುವ ಗ್ಯಾರಂಟಿಗಳನ್ನು ಕೆಲವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವೆಂದು ಕಾಂಗ್ರೆಸ್ ನಾಯಕರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ ಬಡವರ ದೀನ ದಲಿತರ, ರೈತರ ಪರವಾದ ಸರ್ಕಾರವೆಂದು ಪದೇಪದೇ ನಿರೂಪಿಸುತ್ತಿದೆ. ಇದರ ಬೆನ್ನಲ್ಲೆ ಸಿದ್ದರಾಮಯ್ಯ ಸರ್ಕಾರ ಈಗ ಮಹಿಳೆಯರಿಗೆ ಅನುಕೂಲವಾಗುವಂತಹ ಯೋಜನೆಯಿಂದುನ್ನು ಜಾರಿ ಮಾಡಿದ್ದು  "ಸದೃಢ ರಾಷ್ಟ್ರಕ್ಕಾಗಿ ಸ್ವಸ್ಥ...

Congress Gurentee: ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ : ಸಿಎಂ

ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....

Basavaraj Bommai: ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ.

ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ದ ಕಿಡಿ ಕಾರಿದ್ದು, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಹೇಳಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img