Saturday, March 21, 2026

#congress gurenty

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...

D.K.Shivakumar : ಸಾರ್ವಜನಿಕರಿಗಾಗಿ ಡಿಸಿಎಂ ಡಿಕೆಶಿ ಹೊಸ ವೆಬ್ ಸೈಟ್…!

State News: ಕಾಂಗ್ರೆಸ್ ಅಧಿಕಾರದ ಚಿಕ್ಕಾಣಿ ಹಿಡಿದಿದ್ದೇ ತಡ ಅನೇಕ ಗ್ಯಾರಂಟಿ  ಯೋಜನೆಗೆ ಚಾಲನೆ ನೀಡುವುದರ ಜೊತೆಗೆ ಇದೀಗ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ತಯಾರಾಗಿ ನಿಂತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಗಾಗಿ ಟ್ವಿಟರ್ ಖಾತೆ ತೆರೆದು ಸಾರ್ವಜನಿಕರ ಕುಂದು ಕೊರತೆಗಳನ್ನು ಈ ಮೂಲಕವಾಗಿ ತಿಳಿಸಬಹುದು ಎಂಬುವುದಾಗಿ ಹೇಳಿದ್ರೆ ಡಿಸಿಎಂ ಡಿಕೆಶಿ ಕೂಡಾ ಇದೇ ಮಾರ್ಗ ಅನುಸರಿಸುತ್ತಿದ್ದಾರೆ....

GruhaLaxmi-ಕಾಂಗ್ರೆಸ್ ಗ್ಯಾರಂಟಿ ಅರ್ಜಿ ನಕಲಿ ಮಾಡಿ ಮಾರಾಟ

ಹುಣಸೂರು:- ಬನ್ನಿಕುಪ್ಪೆ ಗ್ರಾಮದ ಗ್ರಾ.ಪಂ.ಸದಸ್ಯ ಹಾಗೂ ಜೆಡಿಎಸ್ ಪಕ್ಷದ ಮುಖಂಡ ದಿನೇಶ ಎಂಬ ಈ ವ್ಯಕ್ತಿಯು ತಾಲೂಕಿನಾದ್ಯಂತ ಗೃಹ ಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವ ನಿಧಿ ಸೇರಿದಂತೆ ಸರ್ಕಾರದ ಯೋಜನೆಗಳ ಅಜಿ೯ ನಮೂನೆಯನ್ನು ನಕಲು ಮಾಡಿ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಅಮಾಯಕ ಹಾಗೂ ಮುಗ್ದ ಜನರಿಗೆ ಹಣಕ್ಕೆ ಮಾರಾಟ ಮಾಡಿ ಮೋಸ ಮಾಡಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img