ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದರು.
ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...
ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...
ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...
ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್ ಕಾರ್ಡ್...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ.
ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...
ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್ನ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...
ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ.
ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...
ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು ಹೇಳುವ ಮೂಲಕ ಜಾತಿಯ ಕಾರ್ಡ್ ಪ್ಲೇ ಮಾಡಿರುವುದು ರಾಜಕಾರಣದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದೆ.
ಇನ್ನೂ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಅವರಿಗೆ ಇದೇ ಕೊನೆಯ ಅವಕಾಶವಾಗಿದೆ. ಇನ್ನು ಮುಂದಿನ...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...
Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು.
ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...