ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮಾತ್ರ ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಹಾಗಾದರೇ ಹೈಕಮ್ಯಾಂಡ್ ತೀರ್ಮಾನವೇನು? ಅನ್ನೋ ಪ್ರಶ್ನೆ ಕುತೂಹಲ ಕೆರಳಿಸಿದೆ.
ಸಿದ್ದರಾಮಯ್ಯ ಕ್ಯಾಬಿನೆಟ್ನ ಅಹಿಂದ ಸಚಿವರು ಮಂಗಳವಾರ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...