Wednesday, December 17, 2025

Congress high command decision

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮಾತ್ರ ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಹಾಗಾದರೇ ಹೈಕಮ್ಯಾಂಡ್ ತೀರ್ಮಾನವೇನು? ಅನ್ನೋ ಪ್ರಶ್ನೆ ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಕ್ಯಾಬಿನೆಟ್‌ನ ಅಹಿಂದ ಸಚಿವರು ಮಂಗಳವಾರ...
- Advertisement -spot_img

Latest News

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express | 16-12-25

1) ಭಾರತ-ಜೋರ್ಡಾನ್‌ ಮಧ್ಯೆ ಒಪ್ಪಂದಕ್ಕೆ ಸಹಿ ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ,...
- Advertisement -spot_img