Thursday, November 13, 2025

congress high command

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ರಾಜಕೀಯದ ನಿಜ ಚಿತ್ರಣ ಬಿಹಾರ ಎಲೆಕ್ಷನ್ ನಂತರ ಸ್ಪಷ್ಟವಾಗತ್ತೆ ಎಂದ ಕೆ.ಎನ್ ರಾಜಣ್ಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮಂತ್ರಿಗಿರಿ ಸಿಗಬಹುದು. ಅವರ ಬಗ್ಗೆ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯನವರ ಮಂತ್ರಿಗಿರಿ ಮತ್ತು ರಾಜಕೀಯ ಭವಿಷ್ಯದ ಬಗ್ಗೆ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿನಾಡಿದ್ದಾರೆ. ಬಿಹಾರ ಚುನಾವಣೆ ತನಕ ಸುಮ್ಮನೆ ಇದ್ದು ಬಿಡಿ, ಎಲ್ಲವೂ ಅದಾದ ಮೇಲೆ ಸ್ಪಷ್ಟವಾಗಲಿದೆ ಎಂದು ಹೇಳುವ ಮೂಲಕ ರಾಜಕೀಯದ ಮರ್ಮ ಸ್ಪಷ್ಟಪಡಿಸಿದರು. ಬಿಹಾರ ಎಲೆಕ್ಷನ್‌ವರೆಗೂ...

ಸರ್ಕಾರಿ ವೇದಿಕೆಯಲ್ಲಿ ಸಚಿವನ ಮೊಮ್ಮಗ – ಪ್ರೋಟೋಕಾಲ್‌ ಉಲ್ಲಂಘನೆ!!!

ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್‌ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್‌ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್‌...

ಡಿಕೆ ಶಿವಕುಮಾರ್ ಗೆ ಸಿಎಂ ಕುರ್ಚಿ? ನವೆಂಬರ್‌ನಲ್ಲಿ ಬದಲಾವಣೆ ಸಾಧ್ಯತೆ!!!

ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...

ಸಿದ್ದು ಅನುಕರಣೆ : ತವರಿನಲ್ಲಿ ಸಿಎಂ ಆಸೆ ಹೊರಹಾಕಿದ ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದರು. ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಯಾವ ಪಕ್ಷಕ್ಕೆ ಸೇರಿದ್ದಾರೆ ಅದನ್ನ ಮೊದಲು ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...

ಸುರ್ಜೇವಾಲಾ ಹಫ್ತಾ ವಸೂಲಿಗೆ ಬರ್ತಾರೆ, ಬಣಗಳನ್ನು ಎತ್ತಿ ಕಟ್ತಾರೆ : ಕೈ ಉಸ್ತುವಾರಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...
- Advertisement -spot_img

Latest News

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...
- Advertisement -spot_img