Wednesday, August 26, 2026

congress high command

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...

BSYಗೆ ಒಂದೇ ಫೋನ್‌ ಕಾಲ್‌ – ಸಿದ್ದು BSY ರಾಜೀನಾಮೆ ಲೆಕ್ಕ!

ನಾಲ್ಕು ವರ್ಷಗಳ ಹಿಂದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾವುಕರಾದ ಮಾತುಗಳನ್ನು ಆಡಿದ್ದರು. ನಾನು ದುಃಖದಿಂದ ಅಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ನಮ್ಮ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಾನು ಋಣಿ ಎಂದು ಅವರು...

ಆ ವ್ಯಕ್ತಿ ಬಂದ್ರು ಡಿಕೆಶಿಗೆ ಗುಡ್ ನ್ಯೂಸ್!

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ. ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...

ಹೈಕಮಾಂಡ್ ಎದುರು ಸಿದ್ದು–ಡಿಕೆಶಿ ಮುಖಾಮುಖಿ – ಯಾರಿಗೆ ಮೇಲುಗೈ?

ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು ಪಟ್ಟು ಹಿಡಿದಿರುವ ವೇಳೆ, ಇತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಂತದಲ್ಲಿ ಯಾವುದೇ ಬದಲಾವಣೆ ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಉಭಯ ನಾಯಕರ ನಿಲುವಿನ ಹಿಂದೆ...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...

ಸಿದ್ದರಾಮಯ್ಯ ಬಣದ ಹೊಸ ಪ್ಲಾನ್, ಕೈ ಮಿಲಾಯಿಸಿದ್ರಾ ಸಿದ್ದು- ಸತೀಶ್!

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.   ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img