Wednesday, August 26, 2026

congress high command

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

Siddaramaiah ; ಈ ವರ್ಷವೇ ಸಿಎಂ ಬದಲಾವಣೆ ಫಿಕ್ಸ್? ; ಸಿದ್ದರಾಮಯ್ಯ ಪರಿಸ್ಥಿತಿ ಮುಂದೇನು?

2024ರಲ್ಲಿ ರಾಜ್ಯ ಸರ್ಕಾರ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದೆ. ಒಂದೆಡೆ ಸರಣಿ ಹಗರಣಗಳು ಮತ್ತೊಂದೆಡೆ ವಿವಾದಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದವು.ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ...

siddaramaiah :ನಾಯಕತ್ವ ಬದಲಾವಣೆಗೆ ‘ಕೈ’ಕಮಾಂಡ್​ ಕಸರತ್ತು.. ಹೈಕೋರ್ಟ್​ ಆದೇಶದ ಮಲೆ ಸಿದ್ದರಾಮಯ್ಯ ಭವಿಷ್ಯ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್​ ಹೈಕಮಾಂಡ್​ ಕಸರತ್ತು ನಡೆಸುತ್ತಿದ್ದು, ಹೈಕೋರ್ಟ್​ ತೀರ್ಪಿನ ಮೇಲೆ ಸಿಎಂ ಸಿದ್ದರಾಮಯ್ಯ ಕುರ್ಚಿ ಭವಿಷ್ಯ ನಿಂತಿದೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣ ಸಂಬಂಧ ಆಗಸ್ಟ್ 29ರಂದು ಹೈಕೋರ್ಟ್ ತೀರ್ಪು ನೀಡಲಿದ್ದು, ಒಂದ್ವೇಳೆ ನ್ಯಾಯಾಲಯದ ಆದೇಶ ಸಿಎಂ...

‘ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ’

ಕಾಂಗ್ರೆಸ್ ಎರಡನೇಯ ಪಟ್ಟಿ ಬಿಡುಗಡೆಯಾಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಲಾಗಿದೆ. ಮಂಡ್ಯ, ಧಾರವಾಡ, ಸೇರಿ ಹಲವು ಪ್ರಮುಖ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ, ಟಿಕೇಟ್ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img