Tuesday, June 23, 2026

Congress Internal Conflict

ಶೀಘ್ರ ಸಿಎಂ–ಡಿಸಿಎಂಗೆ ಹೈಕಮಾಂಡ್ ಬುಲಾವ್?

ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ. ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...

ಅಪೆಕ್ಸ್ ಬ್ಯಾಂಕ್ ಚುನಾವಣೆ ಮೂರನೇ ವ್ಯಕ್ತಿ?

  ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಸ್. ರವಿ ನಡುವೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಕೊನೇ ಕ್ಷಣದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಕೆ.ಎನ್....
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img