ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಬಿರುಸುಗೊಂಡ ರಾಜಕೀಯ ಬೆಳವಣಿಗೆಗಳು ಸಕತ್ ಸದ್ದು ಮಾಡುತ್ತಿವೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಿಢೀರ್ ಎಂದು ಸಿಎಂ ಅವರಿಗೆ ಪತ್ರ ಬರೆದು ನನಗೆ ಉಸ್ತುವಾರಿ ಜವಾಬ್ದಾರಿಯೇ ಬೇಡ ಎಂದು ನಿರಾಕರಿಸಿದ್ದಾರೆ. ಇದರ ಜೊತೆಗೆ ಆಡಳಿತರೂಢ ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತ ಶಾಸಕರ ಸಭೆಯ ಸದ್ದೂ ಜೋರಾಗಿದ್ದು, ಸರ್ಕಾರದ ಆಂತರಿಕ ಬಿಕ್ಕಟ್ಟು...
ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಗರಿಷ್ಠ ಮಟ್ಟಕ್ಕೆ ಏರಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲು ಸಿದ್ಧವಾಗುತ್ತಿದೆ. ಬಿಹಾರ ಚುನಾವಣೆ ತಂತ್ರ ಹಾಗೂ ಹಿಂದುಳಿದ ವರ್ಗಗಳ ಪರ ಕಾರ್ಯಕ್ರಮ ರೂಪಿಸುವ ವಿಚಾರಗಳೊಂದಿಗೆ, ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಮೇಲೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ವಿದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...