Tuesday, August 18, 2026

Congress internal politics

ರಾಜಣ್ಣ ಅಪೆಕ್ಸ್ ಕನಸು ಭಂಗ ಹೈಕಮಾಂಡ್ ವಾರ್ನಿಂಗ್!?

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...

ಸಿಎಂ ಬಣದ ”ರಣತಂತ್ರ”: ಸತೀಶ್ ಅಹಿಂದ ಟ್ರಂಪ್ ಕಾರ್ಡ್?

ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img