Thursday, April 17, 2025

congress involve

ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

political story: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img