Thursday, March 26, 2026

congress jds bjp

ರಾಜ್ಯದಲ್ಲಿ ಪ್ರಚಾರ ಚುರುಕುಗೊಳಿಸಿದ ಪಕ್ಷಗಳು

political news ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತಿದಂತೆ ರಾಜ್ಯದಲ್ಲಿ ಪಕ್ಷಗಳ ಪ್ರಚಾರ ದಿನದಿಂದ ದಿನಕ್ಕೆ ತನ್ನ ರೂಪವನ್ನು ಬದಲು ಮಾಡಿಕೊಳ್ಳುತ್ತಿದೆ.ಹಗಲು ರಾತ್ರಿ ಎನ್ನದೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ದೃಷ್ಟಿಯಿಂದ ಪಕ್ಷದ ನಾಯಕರು ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಳ್ಳುತಿದ್ದಾರೆ. ಇಡಿ ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ 24 ಕ್ಷೇತ್ರ ಮತ್ತು 17 ಕ್ಷೇತ್ರಗಳನ್ನು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img