Monday, December 15, 2025

congress jds bjp

ರಾಜ್ಯದಲ್ಲಿ ಪ್ರಚಾರ ಚುರುಕುಗೊಳಿಸಿದ ಪಕ್ಷಗಳು

political news ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತಿದಂತೆ ರಾಜ್ಯದಲ್ಲಿ ಪಕ್ಷಗಳ ಪ್ರಚಾರ ದಿನದಿಂದ ದಿನಕ್ಕೆ ತನ್ನ ರೂಪವನ್ನು ಬದಲು ಮಾಡಿಕೊಳ್ಳುತ್ತಿದೆ.ಹಗಲು ರಾತ್ರಿ ಎನ್ನದೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ದೃಷ್ಟಿಯಿಂದ ಪಕ್ಷದ ನಾಯಕರು ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಳ್ಳುತಿದ್ದಾರೆ. ಇಡಿ ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ 24 ಕ್ಷೇತ್ರ ಮತ್ತು 17 ಕ್ಷೇತ್ರಗಳನ್ನು...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img