Monday, March 9, 2026

congress jion

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್

ರಾಜಕೀಯ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...

ಎಂಎಲ್​​ ಸಿ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ

political news ಬೆಂಗಳೂರು : ಚುನಾವಣೆ ಸಮೀಪಿಸ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೀತಿದೆ. ಬಿಜೆಪಿ ಎಂಎಲ್​ಸಿ ಪುಟ್ಟಣ್ಣ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪುಟ್ಟಣ್ಣ, ಕಾಂಗ್ರೆಸ್ ಸೇರ್ಪಡೆಯಾದ್ರು. ಸಾಕಷ್ಟು ದಿನಗಳಿಂದ ಪುಟ್ಟಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img