Monday, January 26, 2026

congress join

Pralhadh joshi ; ಬಿಜೆಪಿ ತೊರೆಯುವವರಿಗೆ ಪರೋಕ್ಷವಾಗಿ ವಾರ್ನಿಂಗ್ ಕೊಟ್ಟ ಪ್ರಲ್ಹಾದ್ ಜೋಶಿ..!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಾಜಿ ಸಚಿವ  ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡಿದ ವಿಷಯದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮಾತನಾಡಿದ್ದಾರೆ. ಶಂಕರ್ ಪಾಟೀಲ್ ‌ಮುನೇನಕೊಪ್ಪ ಪಕ್ಷ ಬಿಟ್ಟು ಹೋಗಲ್ಲ ಅಂದುಕೊಂಡಿದ್ದೆನೆ. ನನಗಿರೋ‌ ಮಾಹಿತಿ ಪ್ರಕಾರ ಪಕ್ಷ ಬಿಟ್ಟು ಹೋಗಲ್ಲ ಎನ್ನುತ್ತಲೆ ಪಕ್ಷ...

Pressmeet :ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ; ಕುತೂಹಲ ಕೆರಳಿಸಿದ ನಡೆ..!

ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ., ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ  ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಹೇಳಿಕೆ ನೀಡಿದ್ದರು....

Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...

Hanitrap: ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು…!

ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ  ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು.  ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು. ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿರುವ ಶಿವಲಿಂಗೇಗೌಡರಿಗೆ ದೇವರು ಒಳ್ಳೆದು ಮಾಡಲೆಂದು ವ್ಯಂಗ್ಯ ಮಾಡಿದ ರೇವಣ್ಣ

ಹಾಸನ: ತನ್ನ ಮಗನ ಮೇಲಿರುವ ಕೇಸಿನ ವಿಚಾರವಾಗಿ ಎ.ಮಂಜು ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಶಾಸಕ ಎ.ಟಿ ರಾಮಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಕಿಡಿ ಕಾರಿದ್ದಾರೆ. ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮಗನ ಮೇಲಿನ ಪ್ರಕರಣದ ವಿಚಾರವಾಗಿ ತಾವು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅದನ್ನು ಸಾಬೀತು ಮಾಡಲಿ, ಸುಮ್ಮನೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img