Saturday, June 6, 2026

#congress joining

Congress: ಕಾಂಗ್ರೆಸ್ ಸೇರಲು ಮಾಜಿ ಶಾಸಕರು ಸಿದ್ದತೆ; ಬಿಜೆಪಿಗೆ ಶೆಟ್ಟರ್ ಶಾಕ್..!

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗುತ್ತಿದ್ದಂತೆ ಹಲವು ನಾಯಕರು ಪಕ್ಷಗಳಿಗೆ ಗುಡ್ಬೈ ಹೇಳ್ತಿದ್ದಾರೆ. ಸದ್ಯ ಈ ಸಾಲಿಗೆ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನಿತ ಬಿಜೆಪಿ ನಾಯಕರು “ಆಪರೇಷನ್ ಹಸ್ತ” ಟಾಸ್ಕ್ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ...

Shankar Patil Munenakoppa: ಮಹತ್ವದ ತಿರುವು ಪಡೆಯಲಿದೆಯಾ ಮುನೇನಕೊಪ್ಪ ಸುದ್ದಿಗೋಷ್ಠಿ.?

ಹುಬ್ಬಳ್ಳಿ  : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆಪರೇಶನ್ ಹಸ್ತ ಪ್ರಾರಂಭಿಸಿದ್ದು ಅದಕ್ಕಾಗಿ ವಿಪಕ್ಷ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಕಲ ಸಿದ್ದತೆಯನ್ನು ನಡೆಸುತ್ತಿರುವ ಬೆನ್ನಲ್ಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯಿಂದ ಇಬ್ಬರು  ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.ಬಹುಶಃ  ಆ...

ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ

ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ  ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ  ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು...ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img