Saturday, September 12, 2026

Congress karnataka

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್‌ಸಿ-ಎಸ್‌ಟಿ ಹಾಗೂ...

ಸಿದ್ದು ಮನೆಗೆ ಬಿಜೆಪಿ ನಾಯಕರು – ಭೇಟಿ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...

ಸವದಿ ಜೊತೆ ಭಿನ್ನಮತವಿದೆಯಾ? ಕೊನೆಗೂ ಕ್ಲಾರಿಟಿ ಕೊಟ್ಟ ಸತೀಶ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕರ ನಡುವಿನ ಭಿನ್ನಮತ ಹಾಗೂ ಒಗ್ಗಟ್ಟಿನ ಮಾತುಗಳು ಮುನ್ನೆಲೆಗೆ ಬಂದಿವೆ. ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದರೂ, ಪಕ್ಷದ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದು ಅನಿವಾರ್ಯ ಅಂತ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಹೌದು, ರಾಜಕೀಯದಲ್ಲಿ ನಾಯಕರ ನಡುವೆ ಸಣ್ಣಪುಟ್ಟ ಭಿನ್ನಮತಗಳು...

2028ಕ್ಕೂ ಕಾಂಗ್ರೆಸ್ ಸರ್ಕಾರ – ಆಗ ಸಿಎಂ ಇವರೇ ಎಂದ ತಂಗಡಗಿ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಎಸ್ 'ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ...

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ದೇಶದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ : ರಾಗಾ ಪರ ಜಾರ್ಜ್‌ ಬ್ಯಾಟಿಂಗ್!

ಬೆಂಗಳೂರು : ದೇಶದ ಚುನಾವಣಾ ವ್ಯವಸ್ಧೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅವುಗಳ ಬಗ್ಗೆ ಬೇಕಾದ ಎಲ್ಲ ಪುರಾವೆಗಳು ನಮ್ಮ ಬಳಿ ಇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿ ನೋಡುವಂತೆ ಸ್ಫೋಟಿಸಿರುವ ಈ ಬಾಂಬ್‌ ಬಗ್ಗೆ ದೇಶಾದ್ಯಂತ ತೀವ್ರ ಚರ್ಚೆ ಶುರುವಾಗಿದೆ. ಇನ್ನೂ ಬಿಹಾರ ಮಾತ್ರವಲ್ಲ,...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img