Friday, June 12, 2026

Congress karnataka

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...

ಮುಡಾ ಹಗರಣ : ಸಿಎಂ ಸೇರಿ ಎಲ್ಲರಿಗೂ ಶಿಕ್ಷೆ ಆಗೇ ಆಗುತ್ತೆ ; ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಒಡಕು ಮೂಡಿಸುವ ಯತ್ನ, ಆದ್ರೆ ನಾವ್ ಫುಲ್ ಸ್ಟ್ರಾಂಗ್! : ಒಂದಾಗಿ ಬಿಜೆಪಿಗೆ ಡಿಚ್ಚಿ ಕೊಟ್ಟ ಟಗರು, ಬಂಡೆ….

ಮೈಸೂರು : ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img