Tuesday, October 14, 2025

Congress karnataka

“ರಾಜ್ಯದಲ್ಲಿ ಭೂಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ, ರೈತರ ಹಿತಕ್ಕಾಗಿ ನಾವು ಪ್ರಕ್ರಿಯೆ ಕೈ ಬಿಟ್ಟಿದ್ದೇವೆ”

ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

ಸಿಎಂ ಸಿದ್ದುಗೆ ಖರ್ಗೆ ಪತ್ರ : ಸಂಚಲನಕ್ಕೆ ಕಾರಣವಾಯ್ತು ಎಐಸಿಸಿ ಅಧ್ಯಕ್ಷರ ಲೆಟರ್!‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...

ಸಿದ್ದುಗೆ ಆ ನಾಯಕನ ಕೃಪಾಕಟಾಕ್ಷ : ಒಂದೇ ಒಂದು ಫೋನ್‌ ಕಾಲ್, ಲೆಕ್ಕಾಚಾರವೇ ಉಲ್ಟಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...

ನಾನೇ ನಂಬರ್ 1 ಮಂತ್ರಿ , ಸುರ್ಜೇವಾಲಾ ಸುಳ್ಳು ಹೇಳಲ್ಲ : ಉಸ್ತುವಾರಿ ಹೊಗಳಿಕೆಗೆ ಸಚಿವ ಜಮೀರ್ ಫುಲ್‌ ಖುಷ್!‌

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್‌ ಟು ಒನ್‌ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್‌...

ನನ್ನ ಮನವಿಗೆ ಗಡ್ಕರಿ ಸಮ್ಮತಿಸಿದ್ರು : ಆದ್ರೆ ಬಿಜೆಪಿಯವ್ರು ಒತ್ತಡ ಹಾಕಿದ್ರು ; ಸೇತುವೆ ರಾಜಕಾರಣಕ್ಕೆ ಸಿಎಂ ಆಕ್ರೋಶ!

ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...

ಬಿಜೆಪಿ- ಜೆಡಿಎಸ್‌ನ 18 ರಿಂದ 20 ಶಾಸಕರು ಕಾಂಗ್ರೆಸ್‌ ಬಾಗಿಲು ತಟ್ತಿದ್ದಾರೆ : ಹೊಸ ಬಾಂಬ್‌ ಸಿಡಿಸಿದ ಎಂ.ಬಿ. ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್‌ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌...

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...

“ಸಿದ್ದರಾಮಯ್ಯ ಅವರನ್ನು ಯಾರೂ ಏನು ಮಾಡೋಕಾಗಲ್ಲ, ಸಿದ್ದು ಕಂಡ್ರೆ ಕೆಲವರಿಗೆ ಹೊಟ್ಟೆ ಉರಿ”

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕರಾಗಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿರೂ ಕೂಡ ಅದಕ್ಕೆ ಪೂರಕ ದಾಖಲೆಗಳು ಇರುವುದಿಲ್ಲ. ಈ ಮುನ್ನ ರಾಜಕಾರಣದಲ್ಲಿ ಕುರುಬ ಅಂತ ಹೇಳಲು ಆಗುತ್ತಿರಲಿಲ್ಲ. ಆದರೆ ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ ಎಂದು ನಗರಾಭಿವೃದ್ದಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img