Thursday, July 30, 2026

Congress karnataka

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img