Saturday, August 15, 2026

congress karnatka

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img