Wednesday, September 24, 2025

Congress leader Rahul Gandhi

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ಆನಂದ ವಿಹಾರಿ ರೈಲ್ವೆ ನಿಲ್ದಾಣದಲ್ಲಿ ಸಾಮಾನುಗಳನ್ನು ಹೊರುವ ಕೂಲಿಗಳ ಉಡುಪನ್ನು ಧರಿಸಿ ಸೂಟ್ ಕೇಸ್ ಹೊತ್ತು ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕಳೆದ ತಿಂಗಳು ರೈಲ್ವೆ ಕೂಲಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕುರಿತು ಬೇಡಿಕೆ ಸಲ್ಲಿಸಿದ್ದರು. ಬೇಡಿಕೆ ಸಲ್ಲಿಸಿದ 36...

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೊ ಯಾತ್ರೆ : ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ,  ಮಧ್ಯಪ್ರದೇಶ ,ಮೂಲಕ ಈಗ...
- Advertisement -spot_img

Latest News

ಸಿದ್ದರಾಮಯ್ಯನಿಂದಲೇ ಕಾಂಗ್ರೆಸ್‌ ಅಂತ್ಯ DKಗೆ ಏನೂ ಉಳಿದಿರುವುದಿಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ, ಕರ್ನಾಟಕದ ಬಹು ದೊಡ್ಡ ವರ್ಗಗಳ ಜನರನ್ನು ನಮ್ಮ...
- Advertisement -spot_img