Saturday, August 1, 2026

Congress leader Rahul Gandhi

ಡಿಕೆಗೆ ರಾಹುಲ್‌ ಗಾಂಧಿ ಮೆಸೇಜ್‌ ಕಳಿಸಿದ್ದೇನು..?

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ ಅಂಗಳ ತಲುಪಿದ್ದು, ಕ್ಲೈಮ್ಯಾಕ್ಸ್‌ ಇನ್ನೂ ಸಸ್ಪೆನ್ಸ್‌ ಆಗೇ ಉಳಿದುಕೊಂಡಿದೆ. ಕಗ್ಗಂಟು ಬಿಡಿಸಲು ವರಿಷ್ಠರು ಸರ್ಕಸ್‌ ಮಾಡ್ತಿದ್ದಾರೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಚಟುವಟಿಕೆಗಳ ವರದಿಯನ್ನು, ರಾಹುಲ್‌ ಗಾಂಧಿ ತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಸಲ್ಲಿ ಸಿದ್ದರಾಮಯ್ಯ ವರ್ಚಸ್ಸು ಜಾಸ್ತಿ ಇದೆ. ಡಿಕೆಶಿ ಪಕ್ಷದ ನಿಷ್ಠಾವಂತ. ಹೀಗಾಗಿ ನಾಯಕತ್ವ ವಿಚಾರದಲ್ಲಿ ಅಳೆದುತೂಗಿ ಲೆಕ್ಕಾಚಾರ...

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ಆನಂದ ವಿಹಾರಿ ರೈಲ್ವೆ ನಿಲ್ದಾಣದಲ್ಲಿ ಸಾಮಾನುಗಳನ್ನು ಹೊರುವ ಕೂಲಿಗಳ ಉಡುಪನ್ನು ಧರಿಸಿ ಸೂಟ್ ಕೇಸ್ ಹೊತ್ತು ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕಳೆದ ತಿಂಗಳು ರೈಲ್ವೆ ಕೂಲಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕುರಿತು ಬೇಡಿಕೆ ಸಲ್ಲಿಸಿದ್ದರು. ಬೇಡಿಕೆ ಸಲ್ಲಿಸಿದ 36...

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೊ ಯಾತ್ರೆ : ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ,  ಮಧ್ಯಪ್ರದೇಶ ,ಮೂಲಕ ಈಗ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img