Saturday, September 12, 2026

congress Leader Sidhu

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img