Monday, December 15, 2025

Congress leaders interference

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಅಧಿಕಾರಿಗಳಿಗೆ ರಾಜಕೀಯ ಅಡ್ಡಿ!

ಧಾರವಾಡ ಜಿಲ್ಲೆಯಲ್ಲಿ ಕೆಲವು ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಒಳಜಗಳದಿಂದಾಗಿ, ವರ್ಗಾವಣೆಯಾದರೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹೊಸ ಹುದ್ದೆಗೆ ಹಾಜರಾಗಲಾಗದ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಇವರೇ ಇಂದು ನ್ಯಾಯಕ್ಕಾಗಿ ಪರದಾಡುವಂತಾಗಿದೆ. ಸೆಪ್ಟೆಂಬರ್ 6 ರಂದು ಗೃಹ ಇಲಾಖೆ 131 ಪೊಲೀಸರ ವರ್ಗಾವಣೆ ಆದೇಶ ಹೊರಡಿಸಿತ್ತು. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವಾರು...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img