Monday, December 15, 2025

Congress leadership tussle

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮಾತ್ರ ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಹಾಗಾದರೇ ಹೈಕಮ್ಯಾಂಡ್ ತೀರ್ಮಾನವೇನು? ಅನ್ನೋ ಪ್ರಶ್ನೆ ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಕ್ಯಾಬಿನೆಟ್‌ನ ಅಹಿಂದ ಸಚಿವರು ಮಂಗಳವಾರ...

ಡಿಕೆಶಿ ಪರ ಬೆಂಬಲ: ಸಿಎಂ ವಿಷಯಕ್ಕೆ ಮಠದಿಂದ ಸ್ಪಷ್ಟ ಸಂದೇಶ!

ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ಸ್ವಾಮೀಜಿ, ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ದುಡಿದ ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು. ಉಳಿದ ಎರಡೂವರೆ ವರ್ಷಗಳ...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img