Thursday, December 11, 2025

Congress leadership

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...
- Advertisement -spot_img

Latest News

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ...
- Advertisement -spot_img