ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...