Friday, December 5, 2025

Congress lobbying

ಸಂಪುಟ ಸೇರ್ಪಡೆಗೆ ಶಾಸಕರ ಲಾಬಿ ಶುರು!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img