Wednesday, May 13, 2026

congress local leaders

ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

political story: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img