Thursday, July 10, 2025

congress local leaders

ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

political story: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img